Showing posts with label 2016. Show all posts
Showing posts with label 2016. Show all posts

ಮಹಿಷಾಸುರ ಮರ್ಧಿನಿ ಅಮ್ಮನವರು , ಮೆರವಣಿಗೆಯ ರೂಪ



ಮಹಿಷಾಸುರ ಮರ್ಧಿನಿ ಅಮ್ಮನವರು , ಮೆರವಣಿಗೆಯ ರೂಪ , ದೊಡ್ಡನಾರವಂಗಲ ಗ್ರಾಮ ತುಮಕೂರು ಜಿಲ್ಲೆ 

ಕುಣಿಯುತ ನಲಿಯುತ ಬಾ ಶಂಕರ

ಕುಣಿಯುತ ನಲಿಯುತ ಬಾ ಶಂಕರ
ಮಣಿಯುವೆ ನಿನ್ನಡಿಗನುದಿನ ಮುರಹರ ||
ಢಣಢಣ ಢಣಢಣ ಎಂದು ಡಮರುಗ ಧ್ವನಿಸಲು
ಠಣಠಣಠಣ ಎಂದು ವೃಷಭವು ನಲಿಯೇ
ಝುಣತಕ ತಕಝುಣ ತಾಕಿಟ ತಕ ಕಿಟ
ಝುಣ ಎಂದು ನಂದಿ ಮೃದಂಗವ ಬಾರಿಸಲು ||೧||
ಹರಹರಹರಹರ ಎಂದು ಗಣಗಳು ಸ್ತುತಿಸಲು
ಪೊರೆಯಂದಹಿವಿದ್ದು ಗಂಗೆಯು ನಮಿಸೆ
ಸರಿಗಮಪದನಿಸ ಸ್ವರಗಳ ಪಾಡುತ
ನಾರದ ತುಂಬುರ ಗಾನವ ಮಾಡಲು ||೨||
ವರಕಮಲೇಶನ ಚರಿತೆಯ ಜಗದೊಳು
ಪರಿಪರಿ ಭಾವದಿ ನರ್ತಿಸಿ ತೋರುತ
ಪೊರೆಯುತ ಭಕುತರ ವರವೀಯುತ ಬಾ
ಗಿರಿಜಾಲಿಂಗಿತ ನಾಟ್ಯಾಚಾರ್ಯ ||೩||





ಮನವ ಶೋಧಿಸಬೇಕೋ (ಶ್ರೀ ಪುರಂದರದಾಸರು)


ಮನವ ಶೋಧಿಸಬೇಕೋ (ಶ್ರೀ ಪುರಂದರದಾಸರು)












ಮನವ ಶೋಧಿಸಬೇಕೋ ನಿಚ್ಚ
ದಿನದಿನವು ಮಾಡುವ ಪಾಪಪುಣ್ಯದ ವೆಚ್ಚ || ಪ ||
ಧರ್ಮ-ಅಧರ್ಮ ವಿಂಗಡಿಸಿ ನೀ
ಅಧರ್ಮದ ನರಗಳ ಬೇರೆ ಕತ್ತರಿಸಿ
ನಿರ್ಮಲಾಚಾರವ ಚರಿಸಿ ಪರ
ಬ್ರಹ್ಮ ಮೂರುತಿ ಪಾದಕಮಲವ ಭಜಿಸಿ || ೧ ||
ತನುವ ಖಂಡಿಸಿ ಒಮ್ಮೆ ಮಾಣೋ ನಿನ್ನ
ಮನವ ದಂಡಿಸಿ ಪರಮಾತ್ಮನ್ನ ಕಾಣೋ
ಕೊನೆಗೆ ನಿನ್ನೊಳು ನೀನೇ ಜಾಣೋ ಮುಕ್ತಿ
ನಿನಗೆ ದೂರಿಲ್ಲವೋ ಅದೇ ಒಂದು ಗೇಣೋ || ೨ ||
ಆತನ್ನ ನಂಬಿ ಕೇಡಿಲ್ಲ ಅವ
ಪಾತಕ ಪತಿತ ಸಂಗವ ಮಾಳ್ವನಲ್ಲ
ನೀತಿವಂತರೆ ಕೇಳಿರೆಲ್ಲ ನಮ-
ಗಾತನೆ ಗತಿಯೀವ ಪುರಂದರ ವಿಠಲ || ೩ |

ಶಿವ ತಾಂಡವ ಸ್ತೋತ್ರ ರಚನ: ರಾವಣ

ಶಿವ ತಾಂಡವ ಸ್ತೋತ್ರ ರಚನರಾವಣ 


ಜಟಾಟವೀಗಲಜ್ಜಲಪ್ರವಾಹಪಾವಿತಸ್ಥಲೇ
ಗಲೇವಲಂಬ್ಯ ಲಂಬಿತಾಂ ಭುಜಂಗತುಂಗಮಾಲಿಕಾಮ್ 

ಡಮಡ್ಡಮಡ್ಡಮಡ್ಡಮನ್ನಿನಾದವಡ್ಡಮರ್ವಯಂ
ಚಕಾರ ಚಂಡತಾಂಡವಂ ತನೋತು ನಃ ಶಿವಃ ಶಿವಮ್ || 1 ||

ಜಟಾಕಟಾಹಸಂಭ್ರಮಭ್ರಮನ್ನಿಲಿಂಪನಿರ್ಝರೀ
ವಿಲೋಲವೀಚಿವಲ್ಲರೀವಿರಾಜಮಾನಮೂರ್ಧನಿ |

ಧಗದ್ಧಗದ್ಧಗಜ್ಜ್ವಲಲ್ಲಲಾಟಪಟ್ಟಪಾವಕೇ
ಕಿಶೋರಚಂದ್ರಶೇಖರೇ ರತಿಃ ಪ್ರತಿಕ್ಷಣಂ ಮಮ || 2 ||

ಧರಾಧರೇಂದ್ರನಂದಿನೀವಿಲಾಸಬಂಧುಬಂಧುರ
ಸ್ಫುರದ್ದಿಗಂತಸಂತತಿಪ್ರಮೋದಮಾನಮಾನಸೇ |

ಕೃಪಾಕಟಾಕ್ಷಧೋರಣೀನಿರುದ್ಧದುರ್ಧರಾಪದಿ
ಕ್ವಚಿದ್ದಿಗಂಬರೇ ಮನೋ ವಿನೋದಮೇತು ವಸ್ತುನಿ || 3 ||

ಜಟಾಭುಜಂಗಪಿಂಗಳಸ್ಫುರತ್ಫಣಾಮಣಿಪ್ರಭಾ
ಕದಂಬಕುಂಕುಮದ್ರವಪ್ರಲಿಪ್ತದಿಗ್ವಧೂಮುಖೇ |

ಮದಾಂಧಸಿಂಧುರಸ್ಫುರತ್ತ್ವಗುತ್ತರೀಯಮೇದುರೇ
ಮನೋ ವಿನೋದಮದ್ಭುತಂ ಬಿಭರ್ತು ಭೂತಭರ್ತರಿ || 4 ||

ಸಹಸ್ರಲೋಚನಪ್ರಭೃತ್ಯಶೇಷಲೇಖಶೇಖರ
ಪ್ರಸೂನಧೂಳಿಧೋರಣೀ ವಿಧೂಸರಾಂಘ್ರಿಪೀಠಭೂಃ |

ಭುಜಂಗರಾಜಮಾಲಯಾ ನಿಬದ್ಧಜಾಟಜೂಟಕ
ಶ್ರಿಯೈ ಚಿರಾಯ ಜಾಯತಾಂ ಚಕೋರಬಂಧುಶೇಖರಃ || 5 ||

ಲಲಾಟಚತ್ವರಜ್ವಲದ್ಧನಂಜಯಸ್ಫುಲಿಂಗಭಾ
ನಿಪೀತಪಂಚಸಾಯಕಂ ನಮನ್ನಿಲಿಂಪನಾಯಕಮ್ |
ಸುಧಾಮಯೂಖಲೇಖಯಾ ವಿರಾಜಮಾನಶೇಖರಂ
ಮಹಾಕಪಾಲಿಸಂಪದೇಶಿರೋಜಟಾಲಮಸ್ತು ನಃ || 6 ||

ಕರಾಲಫಾಲಪಟ್ಟಿಕಾಧಗದ್ಧಗದ್ಧಗಜ್ಜ್ವಲ
ದ್ಧನಂಜಯಾಧರೀಕೃತಪ್ರಚಂಡಪಂಚಸಾಯಕೇ |ಧರಾಧರೇಂದ್ರನಂದಿನೀಕುಚಾಗ್ರಚಿತ್ರಪತ್ರಕ
ಪ್ರಕಲ್ಪನೈಕಶಿಲ್ಪಿನಿ ತ್ರಿಲೋಚನೇ ಮತಿರ್ಮಮ || 7 ||

ನವೀನಮೇಘಮಂಡಲೀ ನಿರುದ್ಧದುರ್ಧರಸ್ಫುರತ್-
ಕುಹೂನಿಶೀಥಿನೀತಮಃ ಪ್ರಬಂಧಬಂಧುಕಂಧರಃ |ನಿಲಿಂಪನಿರ್ಝರೀಧರಸ್ತನೋತು ಕೃತ್ತಿಸಿಂಧುರಃ
ಕಳಾನಿಧಾನಬಂಧುರಃ ಶ್ರಿಯಂ ಜಗದ್ಧುರಂಧರಃ || 8 ||

ಪ್ರಫುಲ್ಲನೀಲಪಂಕಜಪ್ರಪಂಚಕಾಲಿಮಪ್ರಭಾ
ವಿಲಂಬಿಕಂಠಕಂದಲೀರುಚಿಪ್ರಬದ್ಧಕಂಧರಮ್ |

ಸ್ಮರಚ್ಛಿದಂ ಪುರಚ್ಛಿದಂ ಭವಚ್ಛಿದಂ ಮಖಚ್ಛಿದಂ
ಗಜಚ್ಛಿದಾಂಧಕಚ್ಛಿದಂ ತಮಂತಕಚ್ಛಿದಂ ಭಜೇ || 9 ||

ಅಗರ್ವಸರ್ವಮಂಗಳಾಕಳಾಕದಂಬಮಂಜರೀ
ರಸಪ್ರವಾಹಮಾಧುರೀ ವಿಜೃಂಭಣಾಮಧುವ್ರತಮ್ |

ಸ್ಮರಾಂತಕಂ ಪುರಾಂತಕಂ ಭವಾಂತಕಂ ಮಖಾಂತಕಂ
ಗಜಾಂತಕಾಂಧಕಾಂತಕಂ ತಮಂತಕಾಂತಕಂ ಭಜೇ || 10 ||

ಜಯತ್ವದಭ್ರವಿಭ್ರಮಭ್ರಮದ್ಭುಜಂಗಮಶ್ವಸ
ದ್ವಿನಿರ್ಗಮತ್ಕ್ರಮಸ್ಫುರತ್ಕರಾಲಫಾಲಹವ್ಯವಾಟ್ |

ಧಿಮಿದ್ಧಿಮಿದ್ಧಿಮಿಧ್ವನನ್ಮೃದಂಗತುಂಗಮಂಗಳ
ಧ್ವನಿಕ್ರಮಪ್ರವರ್ತಿತ ಪ್ರಚಂಡತಾಂಡವಃ ಶಿವಃ || 11 ||

ದೃಷದ್ವಿಚಿತ್ರತಲ್ಪಯೋರ್ಭುಜಂಗಮೌಕ್ತಿಕಸ್ರಜೋರ್
ಗರಿಷ್ಠರತ್ನಲೋಷ್ಠಯೋಃ ಸುಹೃದ್ವಿಪಕ್ಷಪಕ್ಷಯೋಃ |

ತೃಷ್ಣಾರವಿಂದಚಕ್ಷುಷೋಃ ಪ್ರಜಾಮಹೀಮಹೇಂದ್ರಯೋಃ
ಸಮಂ ಪ್ರವರ್ತಯನ್ಮನಃ ಕದಾ ಸದಾಶಿವಂ ಭಜೇ || 12 ||

ಕದಾ ನಿಲಿಂಪನಿರ್ಝರೀನಿಕುಂಜಕೋಟರೇ ವಸನ್
ವಿಮುಕ್ತದುರ್ಮತಿಃ ಸದಾ ಶಿರಃಸ್ಥಮಂಜಲಿಂ ವಹನ್ |

ವಿಮುಕ್ತಲೋಲಲೋಚನೋ ಲಲಾಟಫಾಲಲಗ್ನಕಃ
ಶಿವೇತಿ ಮಂತ್ರಮುಚ್ಚರನ್ ಸದಾ ಸುಖೀ ಭವಾಮ್ಯಹಮ್ || 13 ||

ಇಮಂ ಹಿ ನಿತ್ಯಮೇವಮುಕ್ತಮುತ್ತಮೋತ್ತಮಂ ಸ್ತವಂ
ಪಠನ್ಸ್ಮರನ್ಬ್ರುವನ್ನರೋ ವಿಶುದ್ಧಿಮೇತಿಸಂತತಮ್ |

ಹರೇ ಗುರೌ ಸುಭಕ್ತಿಮಾಶು ಯಾತಿ ನಾನ್ಯಥಾ ಗತಿಂ
ವಿಮೋಹನಂ ಹಿ ದೇಹಿನಾಂ ಸುಶಂಕರಸ್ಯ ಚಿಂತನಮ್ || 14 ||

ಪೂಜಾವಸಾನಸಮಯೇ ದಶವಕ್ತ್ರಗೀತಂ ಯಃ
ಶಂಭುಪೂಜನಪರಂ ಪಠತಿ ಪ್ರದೋಷೇ |

ತಸ್ಯ ಸ್ಥಿರಾಂ ರಥಗಜೇಂದ್ರತುರಂಗಯುಕ್ತಾಂ
ಲಕ್ಷ್ಮೀಂ ಸದೈವ ಸುಮುಖಿಂ ಪ್ರದದಾತಿ ಶಂಭುಃ || 15 ||


ನವದುರ್ಗ ಸ್ತೋತ್ರ



ನವದುರ್ಗ ಸ್ತೋತ್ರ  
ಗಣೇಶಃ
ಹರಿದ್ರಾಭಂಚತುರ್ವಾದು ಹಾರಿದ್ರವಸನಂವಿಭುಮ್ | 
ಪಾಶಾಂಕುಶಧರಂ ದೈವಂಮೋದಕಂದಂತಮೇವ ಚ ||
ದೇವೀ ಶೈಲಪುತ್ರೀವಂದೇ ವಾಞ್ಛಿತಲಾಭಾಯ ಚಂದ್ರಾರ್ಧಕೃತಶೇಖರಾಂ| 
ವೃಷಾರೂಢಾಂ ಶೂಲಧರಾಂ ಶೈಲಪುತ್ರೀ ಯಶಸ್ವಿನೀಮ್ ||
ದೇವೀ ಬ್ರಹ್ಮಚಾರಿಣೀದಧಾನಾ ಕರಪದ್ಮಾಭ್ಯಾಮಕ್ಷಮಾಲಾ ಕಮಂಡಲೂ |
ದೇವೀ ಪ್ರಸೀದತು ಮಯಿ ಬ್ರಹ್ಮಚಾರಿಣ್ಯನುತ್ತಮಾ ||
ದೇವೀ ಚಂದ್ರಘಂಟೇತಿಪಿಂಡಜಪ್ರವರಾರೂಢಾ ಚಂದಕೋಪಾಸ್ತ್ರಕೈರ್ಯುತಾ |
ಪ್ರಸಾದಂ ತನುತೇ ಮಹ್ಯಂ ಚಂದ್ರಘಂಟೇತಿ ವಿಶ್ರುತಾ ||
ದೇವೀ ಕೂಷ್ಮಾಂಡಾಸುರಾಸಂಪೂರ್ಣಕಲಶಂ ರುಧಿರಾಪ್ಲುತಮೇವ ಚ |
ದಧಾನಾ ಹಸ್ತಪದ್ಮಾಭ್ಯಾಂ ಕೂಷ್ಮಾಂಡಾ ಶುಭದಾಸ್ತು ಮೇ ||
ದೇವೀಸ್ಕಂದಮಾತಾಸಿಂಹಾಸನಗತಾ ನಿತ್ಯಂ ಪದ್ಮಾಶ್ರಿತಕರದ್ವಯಾ |
ಶುಭದಾಸ್ತು ಸದಾ ದೇವೀ ಸ್ಕಂದಮಾತಾ ಯಶಸ್ವಿನೀ ||
ದೇವೀಕಾತ್ಯಾಯಣೀಚಂದ್ರಹಾಸೋಜ್ಜ್ವಲಕರಾ ಶಾರ್ದೂಲವರವಾಹನಾ |
ಕಾತ್ಯಾಯನೀ ಶುಭಂ ದದ್ಯಾದೇವೀ ದಾನವಘಾತಿನೀ ||
ದೇವೀಕಾಲರಾತ್ರಿಏಕವೇಣೀ ಜಪಾಕರ್ಣಪೂರ ನಗ್ನಾ ಖರಾಸ್ಥಿತಾ |
ಲಂಬೋಷ್ಠೀ ಕರ್ಣಿಕಾಕರ್ಣೀ ತೈಲಾಭ್ಯಕ್ತಶರೀರಿಣೀ || ವಾಮಪಾದೋಲ್ಲಸಲ್ಲೋಹಲತಾಕಂಟಕಭೂಷಣಾ |
ವರ್ಧನಮೂರ್ಧ್ವಜಾ ಕೃಷ್ಣಾ ಕಾಲರಾತ್ರಿರ್ಭಯಂಕರೀ ||
ದೇವೀಮಹಾಗೌರೀಶ್ವೇತೇ ವೃಷೇ ಸಮಾರೂಢಾ ಶ್ವೇತಾಂಬರಧರಾ ಶುಚಿಃ |
ಮಹಾಗೌರೀ ಶುಭಂ ದದ್ಯಾನ್ಮಹಾದೇವಪ್ರಮೋದದಾ ||
ದೇವೀಸಿದ್ಧಿದಾತ್ರಿಸಿದ್ಧಗಂಧರ್ವಯಕ್ಷಾದ್ಯೈರಸುರೈರಮರೈರಪಿ |
ಸೇವ್ಯಮಾನಾ ಸದಾ ಭೂಯಾತ್ ಸಿದ್ಧಿದಾ ಸಿದ್ಧಿದಾಯಿನೀ ||

ಶ್ರೀರಾಮಪಂಚಕಮ್ (ಶ್ರೀವಾದಿರಾಜತೀರ್ಥರು)
















 ಶ್ರೀರಾಮಪಂಚಕಮ್ (ಶ್ರೀವಾದಿರಾಜತೀರ್ಥರು)
ಪ್ರಾತಃ ಸ್ಮರಾಮಿ ರಘುನಾಥಪದಾರವಿಂದಂ
ಮಂದಸ್ಮಿತಂ ಮಧುರಭಾಷವಿಶಾಲಫಾಲಮ್ |
ಕರ್ಣಾವಲಂಬಿಚಲಕುಂಡಲಲೋಲಗಂಡಂ
ಕರ್ಣಾಂತದೀರ್ಘನಯನಂ ನಯನಾಭಿರಾಮಮ್ || ೧ ||
ಪ್ರಾತರ್ಭಜಾಮಿ ರಘುನಾಥಪದಾರವಿಂದಂ
ರಕ್ಷೋಗಣಾಯ ಭಯದಂ ವರದಂ ದ್ವಿಜೇಭ್ಯಃ |
ಯದ್ರಾಜ್ಯಸಂಸದಿ ವಿಭಜ್ಯ ಮಹೇಶಚಾಪಂ
ಸೀತಾಕರಗ್ರಹಣಮಂಡಲಮಾಪ ಸದ್ಯಃ || ೨ ||
ಪ್ರಾತರ್ನಮಾಮಿ ರಘುನಾಥಪದಾರವಿಂದಂ
ವಜ್ರಾಂಕುಶಾದಿಶುಭರೇಖಧ್ವಜಾವಹಂ ಮೇ |
ಯೋಗೀಂದ್ರಮಾನಸಮಧುವ್ರತಸೇವ್ಯಮಾನಂ
ಶಾಪಾಪಹಂ ಸಪದಿ ಗೌತಮಧರ್ಮಪತ್ನ್ಯಾಃ || ೩ ||
ಪ್ರಾತಃ ಶ್ರಯೇ ಶ್ರುತಿನುತಾಂ ರಘುನಾಥಕೀರ್ತಿಂ
ನೀಲಾಂಬುದೋತ್ಪಲಸಿತೇತರರತ್ನನೀಲಾಮ್ |
ಆಮುಕ್ತಮೌಲಿಕವಿಭೂಷಣಭೂಷಣಾಢ್ಯಾಂ
ಧ್ಯೇಯಾಂ ಸಮಸ್ತಮುನಿಭಿರ್ಜನಮೃತ್ಯುಹಂತ್ರೀಮ್ || ೪ ||
ಪ್ರಾತರ್ವದಾಮಿ ವಚಸಾ ರಘುನಾಥನಾಮ
ವಾಗ್ದೋಷಹಾರಿ ಸಕಲಂ ಶಮಲಂ ನಿಹಂತಿ |
ಯತ್ಪಾರ್ವತೀ ಸ್ವಪತಿನಾ ಸಹ ಭೋಕ್ತುಕಾಮಾ
ಪ್ರೀತ್ಯಾ ಸಹಸ್ರಹರಿನಾಮಸಮಂ ಜಜಾಪ || ೫ ||
ಯಃ ಶ್ಲೋಕಪಂಚಕಮಿದಂ ನಿಯತಂ ಪಠೇದ್ಯಃ
ಪ್ರಾತಃ ಪ್ರಭಾತಸಮಯೇ ಪುರುಷಃ ಪ್ರಬುದ್ಧಃ |
ಶ್ರೀರಾಮಕಿಂಕರಜನೇಷು ಸ ಏವ ಮುಖ್ಯೋ
ಭೂತ್ವಾ ಪ್ರಯಾತಿ ಹರಿಲೋಕಮನನ್ಯಲಭ್ಯಮ್ || ೬ ||
ವಾದಿರಾಜಯತಿಪ್ರೋಕ್ತಂ ಪಂಚಕಂ ಜಾನಕೀಪತೇಃ |
ಶ್ರವಣಾತ್ ಸರ್ವಪಪಘ್ನಂ ಪಠನಾನ್ಮುಕ್ತಿದಾಯಕಮ್ || ೭ ||
|| ಇತಿ ಶ್ರೀಮದ್ವಾದಿರಾಜಪೂಜ್ಯಚರಣವಿರಚಿತಂ ಶ್ರೀರಾಮಪಂಚಕಂ ಸಂಪೂರ್ಣಮ್ ||

ಶ್ರೀ ಅಂಜನೇಯ ದಂಡಕಂ











ಶ್ರೀ ಆಂಜನೇಯಂ ಪ್ರಸನ್ನಾಂಜನೇಯಂ
ಪ್ರಭಾದಿವ್ಯಕಾಯಂ ಪ್ರಕೀರ್ತಿ ಪ್ರದಾಯಂ
ಭಜೇ ವಾಯುಪುತ್ರಂ ಭಜೇ ವಾಲಗಾತ್ರಂ ಭಜೇಹಂ ಪವಿತ್ರಂ
ಭಜೇ ಸೂರ್ಯಮಿತ್ರಂ ಭಜೇ ರುದ್ರರೂಪಂ
ಭಜೇ ಬ್ರಹ್ಮತೇಜಂ ಬಟಂಚುನ್ ಪ್ರಭಾತಂಬು
ಸಾಯಂತ್ರಮುನ್ ನೀನಾಮಸಂಕೀರ್ತನಲ್ ಜೇಸಿ
ನೀ ರೂಪು ವರ್ಣಿಂಚಿ ನೀಮೀದ ನೇ ದಂಡಕಂ ಬೊಕ್ಕಟಿನ್ ಜೇಯ
ನೀ ಮೂರ್ತಿಗಾವಿಂಚಿ ನೀಸುಂದರಂ ಬೆಂಚಿ ನೀ ದಾಸದಾಸುಂಡವೈ
ರಾಮಭಕ್ತುಂಡನೈ ನಿನ್ನು ನೇಗೊಲ್ಚೆದನ್
ನೀ ಕಟಾಕ್ಷಂಬುನನ್ ಜೂಚಿತೇ ವೇಡುಕಲ್ ಚೇಸಿತೇ
ನಾ ಮೊರಾಲಿಂಚಿತೇ ನನ್ನು ರಕ್ಷಿಂಚಿತೇ
ಅಂಜನಾದೇವಿ ಗರ್ಭಾನ್ವಯಾ ದೇವ
ನಿನ್ನೆಂಚ ನೇನೆಂತವಾಡನ್
ದಯಾಶಾಲಿವೈ ಜೂಚಿಯುನ್ ದಾತವೈ ಬ್ರೋಚಿಯುನ್
ದಗ್ಗರನ್ ನಿಲ್ಚಿಯುನ್ ದೊಲ್ಲಿ ಸುಗ್ರೀವುಕುನ್-ಮಂತ್ರಿವೈ
ಸ್ವಾಮಿ ಕಾರ್ಯಾರ್ಥಮೈ ಯೇಗಿ
ಶ್ರೀರಾಮ ಸೌಮಿತ್ರುಲಂ ಜೂಚಿ ವಾರಿನ್ವಿಚಾರಿಂಚಿ
ಸರ್ವೇಶು ಬೂಜಿಂಚಿ ಯಬ್ಭಾನುಜುಂ ಬಂಟು ಗಾವಿಂಚಿ
ವಾಲಿನಿನ್ ಜಂಪಿಂಚಿ ಕಾಕುತ್ಥ್ಸ ತಿಲಕುನ್ ಕೃಪಾದೃಷ್ಟಿ ವೀಕ್ಷಿಂಚಿ
ಕಿಷ್ಕಿಂಧಕೇತೆಂಚಿ ಶ್ರೀರಾಮ ಕಾರ್ಯಾರ್ಥಮೈ ಲಂಕ ಕೇತೆಂಚಿಯುನ್
ಲಂಕಿಣಿನ್ ಜಂಪಿಯುನ್ ಲಂಕನುನ್ ಗಾಲ್ಚಿಯುನ್
ಯಭ್ಭೂಮಿಜಂ ಜೂಚಿ ಯಾನಂದಮುಪ್ಪೊಂಗಿ ಯಾಯುಂಗರಂಬಿಚ್ಚಿ
ಯಾರತ್ನಮುನ್ ದೆಚ್ಚಿ ಶ್ರೀರಾಮುನಕುನ್ನಿಚ್ಚಿ ಸಂತೋಷಮುನ್‌ಜೇಸಿ
ಸುಗ್ರೀವುನಿನ್ ಯಂಗದುನ್ ಜಾಂಬವಂತು ನ್ನಲುನ್ನೀಲುಲನ್ ಗೂಡಿ
ಯಾಸೇತುವುನ್ ದಾಟಿ ವಾನರುಲ್‍ಮೂಕಲೈ ಪೆನ್ಮೂಕಲೈ
ಯಾದೈತ್ಯುಲನ್ ದ್ರುಂಚಗಾ ರಾವಣುಂಡಂತ ಕಾಲಾಗ್ನಿ ರುದ್ರುಂಡುಗಾ ವಚ್ಚಿ
ಬ್ರಹ್ಮಾಂಡಮೈನಟ್ಟಿ ಯಾ ಶಕ್ತಿನಿನ್‍ವೈಚಿ ಯಾಲಕ್ಷಣುನ್ ಮೂರ್ಛನೊಂದಿಂಪಗಾನಪ್ಪುಡೇ ನೀವು
ಸಂಜೀವಿನಿನ್‍ದೆಚ್ಚಿ ಸೌಮಿತ್ರಿಕಿನ್ನಿಚ್ಚಿ ಪ್ರಾಣಂಬು ರಕ್ಷಿಂಪಗಾ
ಕುಂಭಕರ್ಣಾದುಲ ನ್ವೀರುಲಂ ಬೋರ ಶ್ರೀರಾಮ ಬಾಣಾಗ್ನಿ
ವಾರಂದರಿನ್ ರಾವಣುನ್ ಜಂಪಗಾ ನಂತ ಲೋಕಂಬು ಲಾನಂದಮೈ ಯುಂಡ
ನವ್ವೇಳನು ನ್ವಿಭೀಷುಣುನ್ ವೇಡುಕನ್ ದೋಡುಕನ್ ವಚ್ಚಿ ಪಟ್ಟಾಭಿಷೇಕಂಬು ಚೇಯಿಂಚಿ,
ಸೀತಾಮಹಾದೇವಿನಿನ್ ದೆಚ್ಚಿ ಶ್ರೀರಾಮುಕುನ್ನಿಚ್ಚಿ,
ಯಂತನ್ನಯೋಧ್ಯಾಪುರಿನ್‍ಜೊಚ್ಚಿ ಪಟ್ಟಾಭಿಷೇಕಂಬು ಸಂರಂಭಮೈಯುನ್ನ
ನೀಕನ್ನ ನಾಕೆವ್ವರುನ್ ಗೂರ್ಮಿ ಲೇರಂಚು ಮನ್ನಿಂಚಿ ಶ್ರೀರಾಮಭಕ್ತ ಪ್ರಶಸ್ತಂಬುಗಾ
ನಿನ್ನು ಸೇವಿಂಚಿ ನೀ ಕೀರ್ತನಲ್ ಚೇಸಿನನ್ ಪಾಪಮುಲ್‍ಲ್ಬಾಯುನೇ ಭಯಮುಲುನ್
ದೀರುನೇ ಭಾಗ್ಯಮುಲ್ ಗಲ್ಗುನೇ ಸಾಮ್ರಾಜ್ಯಮುಲ್ ಗಲ್ಗು ಸಂಪತ್ತುಲುನ್ ಕಲ್ಗುನೋ
ವಾನರಾಕಾರ ಯೋಭಕ್ತ ಮಂದಾರ ಯೋಪುಣ್ಯ ಸಂಚಾರ ಯೋಧೀರ ಯೋವೀರ
ನೀವೇ ಸಮಸ್ತಂಬುಗಾ ನೊಪ್ಪಿ ಯಾತಾರಕ ಬ್ರಹ್ಮ ಮಂತ್ರಂಬು ಪಠಿಯಿಂಚುಚುನ್ ಸ್ಥಿರಮ್ಮುಗನ್
ವಜ್ರದೇಹಂಬುನುನ್ ದಾಲ್ಚಿ ಶ್ರೀರಾಮ ಶ್ರೀರಾಮಯಂಚುನ್ ಮನಃಪೂತಮೈನ ಎಪ್ಪುಡುನ್ ತಪ್ಪಕನ್
ತಲತುನಾ ಜಿಹ್ವಯಂದುಂಡಿ ನೀ ದೀರ್ಘದೇಹಮ್ಮು ತ್ರೈಲೋಕ್ಯ ಸಂಚಾರಿವೈ ರಾಮ
ನಾಮಾಂಕಿತಧ್ಯಾನಿವೈ ಬ್ರಹ್ಮತೇಜಂಬುನನ್ ರೌದ್ರನೀಜ್ವಾಲ
ಕಲ್ಲೋಲ ಹಾವೀರ ಹನುಮಂತ ಓಂಕಾರ ಶಬ್ದಂಬುಲನ್ ಭೂತ ಪ್ರೇತಂಬುಲನ್ ಬೆನ್
ಪಿಶಾಚಂಬುಲನ್ ಶಾಕಿನೀ ಢಾಕಿನೀತ್ಯಾದುಲನ್ ಗಾಲಿದಯ್ಯಂಬುಲನ್
ನೀದು ವಾಲಂಬುನನ್ ಜುಟ್ಟಿ ನೇಲಂಬಡಂ ಗೊಟ್ಟಿ ನೀಮುಷ್ಟಿ ಘಾತಂಬುಲನ್
ಬಾಹುದಂಡಂಬುಲನ್ ರೋಮಖಂಡಂಬುಲನ್ ದ್ರುಂಚಿ ಕಾಲಾಗ್ನಿ
ರುದ್ರುಂಡವೈ ನೀವು ಬ್ರಹ್ಮಪ್ರಭಾಭಾಸಿತಂಬೈನ ನೀದಿವ್ಯ ತೇಜಂಬುನುನ್ ಜೂಚಿ
ರಾರೋರಿ ನಾಮುದ್ದು ನರಸಿಂಹ ಯನ್‍ಚುನ್ ದಯಾದೃಷ್ಟಿ
ವೀಕ್ಷಿಂಚಿ ನನ್ನೇಲು ನಾಸ್ವಾಮಿಯೋ ಯಾಂಜನೇಯಾ
ನಮಸ್ತೇ ಸದಾ ಬ್ರಹ್ಮಚಾರೀ
ನಮಸ್ತೇ ನಮೋವಾಯುಪುತ್ರಾ ನಮಸ್ತೇ ನಮಃ

ಲಘುಶಿವಸ್ತುತಿಃ






ಲಲಿತಚಂದ್ರನಿಭಾನನಸುಸ್ಮಿತಂ ಶಿವಪದಂ ಶಿವಪದಂ ಸ್ಮರತಾ ಶಿವಮ್ |
ವಿಶದಕೋಟಿತಟಿತ್ಪ್ರಭಯಾ ಯುತಂ ಶಿವಜಯಾ ಶಿವಯಾ ಯುತಮ್ || ೧ ||
ನಟನನಾಟ್ಯನಟಂ ನಟಗಾಯಕಂ ಜನಮುದಂ ಜಲಜಾಯತಲೋಚನಮ್ |
ಭುಜಗಭೂಷಣಭೂಷಿತವಿಗ್ರಹಂ ಪ್ರಣಮ ಹೇ ಜನತೇ ಜನವಲ್ಲಭಮ್ || ೨ ||
ಶ್ರುತಿಶತಪ್ರಭಯಾ ಪ್ರಭಯಾ ಯುತಂ ಹರಿಪದಾಬ್ಜಭವಾಂ ಶಿರಸಾ ಧೃತಮ್ |
ಶಿವ ಶಿವೇತಿ ಶಿವೇತಿ ಶಿವೇತಿ ವೈ ಭವ ಭವೇತಿ ಭವೇತಿ ಭವೇತಿ ವಾ |
ಮೃಡ ಮೃಡೇತಿ ಮೃಡೇತಿ ಮೃಡೇತಿ ವೈ ಭಜತಿ ಯಃ ಸತತಂ ಪ್ರಣತಾಮಿಯಾತ್ || ೩ ||
|| ಇತಿ ಶ್ರೀವ್ಯಾಸತೀರ್ಥಯತಿಕೃತಾ ಲಘುಶಿವಸ್ತುತಿಃ ||

ಶರಣು ಶರಣಯ್ಯ ಶರಣು ಬೆನಕ

 ಶರಣು ಶರಣಯ್ಯ ಶರಣು ಬೆನಕ
ನೀಡಯ್ಯ ಬಾಳೆಲ್ಲ ಬೆಳಗುವ ಬೆಳಕ

ಎಲ್ಲರೂ ಒಂದಾಗಿ ನಿನ್ನ
ನಮಿಸಿ ನಲಿಯೋದು ನೋಡೋಕೆ ಚೆನ್ನ  
ಗರಿಗೆ ತಂದರೆ ನೀನು ….. 
ಗರಿಗೆ ತಂದರೆ ನೀನು ಕೊಡುವೆ ವರವನ್ನ
ಗತಿ ನೀನೆ ಗಣಪನೆ ಕೈ ಹಿಡಿಯೋ ಮುನ್ನ

ಶರಣು ಶರಣಯ್ಯ ಶರಣು ಬೆನಕ
ನೀಡಯ್ಯ ಬಾಳೆಲ್ಲ ಬೆಳಗುವ ಬೆಳಕ

ಸೂರ್ಯನೆದುರಲಿ ಮಂಜು ಕರಗುವ ರೀತಿ
ನಿನ್ನ ನೆನೆಯಲು ಒಡನೆ ಓದುವುದು ಭೀತಿ
ನೀಡಯ್ಯ ಕಷ್ಟಗಳ ಗೆಲ್ಲುವ ಶಕುತಿ
ತೋರಯ್ಯ ನಮ್ಮಲಿ ನಿನ್ನಯ ಪ್ರೀತಿ

ಶರಣು ಶರಣಯ್ಯ ಶರಣು ಬೆನಕ
ನೀಡಯ್ಯ ಬಾಳೆಲ್ಲ ಬೆಳಗುವ ಬೆಳಕ

ಬೆನಕ ಬೆನಕ ಏಕದಂತ
ಪಚ್ಚೆಕಲ್ಲು ಪಾಣಿಮೆಟ್ಲು ಒಪ್ಪುವ ವಿಘ್ನೇಶ್ವರ
ನಿನಗೆ ಇಪ್ಪತ್ತೊಂದು ನಾಮಸ್ಕಾರಗಳ

ಲಾಲಿಸಿದಳು ಮಗನ ಯಶೋದೆ

ರಚನೆ : ಪುರಂದರ ದಾಸರು



ಲಾಲಿಸಿದಳು ಮಗನ ಯಶೋದೆ 

ಲಾಲಿಸಿದಳು ಮಗನ 

ಅರಳೆಲೆ ಮಾಗಾಯಿ ಬೆರಳಿಗುಂಗುರವಿಟ್ಟು 
ತರಳನ ಮೈಸಿರಿ ತರುಣಿ ನೋಡುತ ಹಿಗ್ಗಿ||  

ಬಾಲಕನೆ ಕೆನೆ ಹಾಲು ಮೊಸರನೀವೇ 
ಲೀಲೆಯಿಂದಲಿ ಎನ್ನ ತೋಳ ಮೇಲೆ ಮಲಗೆಂದು || 

ಮುಗುಳುನಗೆಯಿಂದ ಮುದ್ದು ತಾತಾರೆಂದು 
ಜಗದೊಡೆಯನೇ ಶ್ರೀಪುರಂದರ ವಿಠಲನ || 

ನೋಡು ನೋಡು ಕಣ್ಣಾರ ನಿಂತಿಹಳು


ನೋಡು ನೋಡು ಕಣ್ಣಾರ ನಿಂತಿಹಳು
ನಗು ನಗುತಾ ಚಾಮುಂಡಿ ನಿಂತಿಹಳು
ತಾಯಿ ಹೃದಯ ತಂದ ತುಂಬು ಮಮತೆಯಿಂದ
ಬಾ ಇಲ್ಲಿ ಓ ಕಂದ ಎನುತಿಹಳೂ
ಕೈ ಬೀಸಿ ಬಳಿಗೆ ನಮ್ಮ ಕರೆದಿಹಳು

ಮೈಸೂರು ನಗರದ ಬೆಟ್ಟದ ಮೇಲೆ
ಮಹಿಷಾಸುರಮರ್ಧಿನಿಯ ವೈಭವ ಲೀಲೆ
ಧನುಜ ಸಂಹಾರಿಣಿ ತ್ರಿಭುವನ ಪೋಷಿಣಿ
ಶಂಕರನ ರಾಣಿಗೀವ ಹೂಗಳ ಮಾಲೆ
ನೋಡು ನೋಡು ಕಣ್ಣಾರ ನಿಂತಿಹಳು
ನಗು ನಗುತಾ ಚಾಮುಂಡಿ ನಿಂತಿಹಳು

ನಂಬಿರುವ ಭಕ್ತರ ರಕ್ಷೆಗಾಗಿ 
ನಂಬದಿಹ ದುಷ್ಟರ ಶಿಕ್ಷೆಗಾಗಿ
ನಿಂತಿಹಳು ನೋಡಲ್ಲಿ ಶೂಲಪಾಣಿಯಾಗಿ
ಕರುನಾಡ ಮಕ್ಕಳ ಹಿರಿ ದೈವವಾಗಿ
ನೋಡು ನೋಡು ಕಣ್ಣಾರ ನಿಂತಿಹಳು
ನಗು ನಗುತಾ ಚಾಮುಂಡಿ ನಿಂತಿಹಳು

ಉಕ್ಕಿಬಹ ನದಿಯಲ್ಲೇ ಅವಳನಗೆ
ಬೀಸಿಬಹ ಗಾಳಿಯಲೇ ಅವಳುಸಿರು
ಹಸಿಹಸಿರು ಪೈರುಗಳೇ ಅವಳುಡುಗೆ
ಆ ತಾಯಿ ರೂಪವೋ ಹಲವು ಬಗೆ
ನೋಡು ನೋಡು ಕಣ್ಣಾರ ನಿಂತಿಹಳು
ನಗು ನಗುತಾ ಚಾಮುಂಡಿ ನಿಂತಿಹಳು

ಸಾಹಿತ್ಯ:  ಆರ್. ಎನ್. ಜಯಗೋಪಾಲ್


ಬಾಲಕನಾಗಿ ಬಂದಾ ನೋಡು



ಬಾಲಕನಾಗಿ ಬಂದಾ ನೋಡು 
ರಾಘವೇಂದ್ರ ಬೃಂದಾವನದಿಂದ 

ತುಂಗಾ ತೀರದಿ ಬಾಲಕ್ರಿಷ್ಣನು
ಕೊಳಲನೂದಲು ಮೋಹಗೊಂಡನು
ಎಲ್ಲ ಮರೆತು ಉಲ್ಲಾಸದಿಂದಲಿ
ಕಾಣಲೆಂದು ಓಡೋಡಿ ಬಂದನು

ಸಂಧ್ಯೆಯು ಆರತಿ ಎತ್ತಿರುವಾಗ
ತಣ್ಣನೆ ಗಾಳಿ ಬೀಸಿರುವಾಗ
ಮುರಳಿಲೋಲನ ಸ್ವರ ಕೇಳುತ
ಗೋವುಗಳು ತಲೆದೂಗಿರುವಾಗ

ರಾಘವೇಂದ್ರನ ಕಂಡ ಮುಕುಂದ
ಇಬ್ಬರ ಮನದಲು ಬಲು ಆನಂದ
ಒಬ್ಬರನೊಬ್ಬರು ಅಪ್ಪಿ ನಲಿದರು
ಸರಸವಾಡುವ ಸಂಭ್ರಮದಿಂದ

ಮುತ್ತು ರತ್ನದ ಹಾರ ಅವನಲಿ
ತುಳಸಿ ಮಣಿಗಳ ಮಾಲೆ ಇವನಲಿ
ಝಗ ಝಗಿಸುವ ಪೀತಾಂಬರವಲ್ಲಿ
ಬಾಲಯೋಗಿ ಸನ್ಯಾಸಿ ಉಡುಪಲಿ

ಬಾಲಕನಾಗಿ ಬಂದಾ ನೋಡು 
ರಾಘವೇಂದ್ರ ಬೃಂದಾವನದಿಂದ 

ಸಾಹಿತ್ಯ: ಚಿ. ಉದಯಶಂಕರ



ಧವಳ ಗಂಗೆಯ

ಧವಳ ಗಂಗೆಯ 






ಧವಳ ಗಂಗೆಯ ಗಂಗಾಧರ ಮಹಾಲಿಂಗ
ಮಾಧವನ ತೋರಿಸಯ್ಯ ಗುರುಕುಲೋ ತ್ತುಂಗ || ಪ ||
ಅರ್ಚಿಸಿದವರಿಗಭೀಷ್ಟಯ ಕೊಡುವ
ಹೆಚ್ಚಿದ ಅಘಗಳ ತರಿದು ಬಿಸುಟುವ
ದುಶ್ಚರಿತಗಲೆಲ್ಲ ದೂರದಲ್ಲಿಡುವ
ನಮ್ಮಚ್ಯುತಗಲ್ಲದ ಅಸುರರ ಬಡಿವ || ೧ ||
ಮಾರನ ಗೆದ್ದ ಮನೋಹರ ಮೂರ್ತಿ
ಸಾರ ಸಜ್ಜನರಿಗೆ ಸುರ ಚಕ್ರವರ್ತಿ
ಧಾರುಣಿಯೆಲ್ಲ ತುಂಬಿತು ನಿನ್ನ ಕೀರ್ತಿ
ಮುರಾರಿಯ ತೋರಿಸಯ್ಯ ನಿನಗೆ ಶರಣಾರ್ಥಿ || ೨ ||
ಚೆನ್ನ ಪ್ರಸನ್ನ ಶ್ರೀ ಹಯವದನನ್ನ
ಅನುದಿನ ನೆನೆವಂತೆ ಮಾಡೊ ನೀನೆನ್ನ
ಅನ್ಯರನರಿಯೆನೊ ಗುರುವೆಂಬೆ ನಿನ್ನ
ಇನ್ನಾದರು ಹರಿಯ ತೋರೊ ಧೀರ ಮುಕ್ಕಣ್ಣ || ೩ ||

Composed by – Sri Vaadhi Rajaru

ನಾರಾಯಣ ನಿನ್ನ ನಾಮದ ಸ್ಮರಣೆಯ


ನಾರಾಯಣ ನಿನ್ನ ನಾಮದ ಸ್ಮರಣೆಯ


ನಾರಾಯಣ ನಿನ್ನ ನಾಮದ ಸ್ಮರಣೆಯ
ಸಾರಾಮೃತವು ಎನ್ನ ನಾಲಿಗೆಗೆ ಬರಲಿ ||
ಕಷ್ಟದಲ್ಲಿರಲಿ ಉತ್ಕೃಷ್ಟದಲ್ಲಿರಲಿ |
ಎಷ್ಟಾದರೂ ಮತಿಗೆಟ್ಟು ಇರಲಿ |
ಕೃಷ್ಣ ಕೃಷ್ಣ ಎಂದು ಶಿಷ್ಟರು ಪೇಳುವ
ಅಷ್ಟಾಕ್ಷರ ಮಹಾಮಂತ್ರ ಒಂದಿರಲಿ ||1||

ಸಂತತ ಹರಿ ನಿನ್ನ ಸಾಸಿರ ನಾಮವ
ಅಂತರಗದ ಒಳಗಿರಿಸಿ (ಒಳಗೆ ಇಟ್ಟು)
ಎಂತೋ ಪುರಂದರ ವಿಟ್ಠಲ ರಾಯನ
ಅಂತ್ಯ ಕಾಲದಲ್ಲಿ ಚಿಂತಿಸೋ ಹಾಗೆ ||2||

ಶರಣು ಗುರುರಾಜ

ಶರಣು  ಗುರುರಾಜ


ಶರಣು  ಗುರುರಾಜ  ಶರಣು  ರವಿ  ತೇಜ
ನಂಬಿದವರ  ಬೇಡಿಕೆಗಳ  ನೀಡುವಂಥ ಯೋಗಿ ರಾಜ  II ಪ  II
ತುಂಗಾ ನದಿಯ  ತೀರವಾಸಿ ವರಮಂತ್ರಾಲಯ  ತಾಪಸಿ
ಬೃಂದಾವನ  ಜ್ಯೋತಿ  ರೂಪ  ನೀವೇ  ನಮಗೆ ದಾರಿದೀಪ  II ಶರಣು  II
ಗುರುವು  ನೀವೇ  ತಂದೆ  ನೀವೇ  ನಮ್ಮಕಾಯುವ ದೈವ  ನೀವೇ
ನಿಮ್ಮ  ನಾಮಾಮೃತವ ಜಪಿಸಿ  ಚಿಂತೆಗಳನು  ಮರೆವೆ  ನಾನು  II ಶರಣು  II
kannada movie : poornima , singer : P susheela

Curtesy :
https://meerasubbarao.wordpress.com

ಶನೈಶ್ಚರಕೃತಾ ಶ್ರೀಲಕ್ಷ್ಮೀನೃಸಿಂಹಸ್ತೋತ್ರಂ

  
ಸುಲಭೋ ಭಕ್ತಿಯುಕ್ತಾನಾಂ ದುರ್ಧರ್ಶೋ ದುಷ್ಟಚೇತನಾಂ!
ಅನನ್ಯಗತಿಕಾನಾಂ ಚ ಪ್ರಭುರ್ಭಕ್ತೈಕವತ್ಸಲಃ ||

ಶನೈಶ್ಚರಸ್ತತ್ರ ನೃಸಿಂಹದೇವಸ್ತುತಿಂ ಚಕಾರಾಽಮಲಚಿತ್ತವೃತ್ತಿಃ |
ಪ್ರಣಮ್ಯ ಸಾಷ್ಟಾಂಗಮಶೇಷಲೋಕಕಿರೀಟನೀರಾಜಿತಪಾದಪದ್ಮಮ್ ||
ಶ್ರೀಶನಿರುವಾಚ –
ಯತ್ಪಾದಪಂಕಜರಜಃ ಪರಮಾದರೇಣ
ಸಂಸೇವಿತಂ ಸಕಲಕಲ್ಮಷರಾಶಿನಾಶಮ್ |
ಕಲ್ಯಾಣಕಾರಕಮಶೇಷನಿಜಾನುಗಾನಾಂ
ಸ ತ್ವಂ ನೃಸಿಂಹ ಮಯಿ ಧೇಹಿ ಕೃಪಾವಲೋಕಮ್ || ೧ ||
ಸರ್ವತ್ರ ಚಂಚಲತಯಾ ಸ್ಥಿತಯಾ ಹಿ ಲಕ್ಷ್ಮ್ಯಾ
ಬ್ರಹ್ಮಾದಿವಂದ್ಯಪದಯಾ ಸ್ಥಿರಯಾ ನ್ಯಸೇವಿ |
ಪಾದಾರವಿಂದಯುಗಲಂ ಪರಮಾದರೇಣ
ಸ ತ್ವಂ ನೃಸಿಂಹ ಮಯಿ ಧೇಹಿ ಕೃಪಾವಲೋಕಮ್ || ೨ ||
ಯದ್ರೂಪಮಾಗಮಶಿರಃಪ್ರತಿಪಾದ್ಯಮಾದ್ಯ-
ಮಾಧ್ಯಾತ್ಮಿಕಾದಿಪರಿತಾಪಹರಂ ವಿಚಿಂತ್ಯಮ್ |
ಯೋಗೀಶ್ವರೈರಪಗತಾಽಖಿಲದೋಷಸಂಘೈಃ
ಸ ತ್ವಂ ನೃಸಿಂಹ ಮಯಿ ಧೇಹಿ ಕೃಪಾವಲೋಕಮ್ || ೩ ||
ಪ್ರಹ್ಲಾದಭಕ್ತವಚಸಾ ಹರಿರಾವಿರಾಸ
ಸ್ತಂಭೇ ಹಿರಣ್ಯಕಶಿಪುಂ ಯ ಉದಾರಭಾವಃ |
ಊರ್ವೋರ್ನಿಧಾಯ ತದುದರೋ ನಖರೈರ್ದದಾರ
ಸ ತ್ವಂ ನೃಸಿಂಹ ಮಯಿ ಧೇಹಿ ಕೃಪಾವಲೋಕಮ್ || ೪ ||
ಯೋ ನೈಜಭಕ್ತಮನಲಾಂಬುಧಿಭೂಧರೋಗ್ರ-
ಶೃಂಗಪ್ರಪಾತವಿಷದಂತಿಸರೀಸೃಪೇಭ್ಯಃ |
ಸರ್ವಾತ್ಮಕಃ ಪರಮಕಾರುಣಿಕೋ ರರಕ್ಷ
ಸ ತ್ವಂ ನೃಸಿಂಹ ಮಯಿ ಧೇಹಿ ಕೃಪಾವಲೋಕಮ್ || ೫ ||
ಯನ್ನಿರ್ವಿಕಾರಪರರೂಪವಿಚಿಂತನೇನ
ಯೋಗೀಶ್ವರಾ ವಿಷಯವೀತಸಮಸ್ತರಾಗಾಃ |
ವಿಶ್ರಾಂತಿಮಾಪುರವಿನಾಶವತೀಂ ಪರಾಖ್ಯಾಂ
ಸ ತ್ವಂ ನೃಸಿಂಹ ಮಯಿ ಧೇಹಿ ಕೃಪಾವಲೋಕಮ್ || ೬ ||
ಯದ್ರೂಪಮುಗ್ರಪರಿಮರ್ದನಭಾವಶಾಲಿ
ಸಂಚಿಂತನೇನ ಸಕಲಾಘವಿನಾಶಕಾರಿ |
ಭೂತಜ್ವರಗ್ರಹಸಮುದ್ಭವಭೀತಿನಾಶಂ
ಸ ತ್ವಂ ನೃಸಿಂಹ ಮಯಿ ಧೇಹಿ ಕೃಪಾವಲೋಕಮ್ || ೭ ||
ಯಸ್ಯೋತ್ತಮಂ ಯಶ ಉಮಾಪತಿಪದ್ಮಜನ್ಮ-
ಶಕ್ರಾದಿದೈವತಸಭಾಸು ಸಮಸ್ತಗೀತಮ್ |
ಶಕ್ತ್ಯೈವ ಸರ್ವಶಮಲಪ್ರಶಮೈಕದಕ್ಷಂ
ಸ ತ್ವಂ ನೃಸಿಂಹ ಮಯಿ ಧೇಹಿ ಕೃಪಾವಲೋಕಮ್ || ೮ ||
ಇತ್ಥಂ ಶ್ರುತ್ವಾ ಸ್ತುತಿಂ ದೇವಃ ಶನಿನಾ ಕಲ್ಪಿತಾಂ ಹರಿಃ |
ಉವಾಚ ಬ್ರಹ್ಮವೃಂದಸ್ಥಂ ಶನಿಂ ತಂ ಭಕ್ತವತ್ಸಲಃ ||
ಶ್ರೀನೃಸಿಂಹ ಉವಾಚ –
ಪ್ರಸನ್ನೋಽಹಂ ಶನೇ ತುಭ್ಯಂ ವರಂ ವರಯ ಶೋಭನಮ್ |
ಯಂ ವಾಂಛಸಿ ತಮೇವ ತ್ವಂ ಸರ್ವಲೋಕಹಿತಾವಹಮ್ ||
ಶ್ರಿಶನಿರುವಾಚ –
ನೃಸಿಂಹ ತ್ವಂ ಮಯಿ ಕೃಪಾಂ ಕುರು ದೇವ ದಯಾನಿಧೇ |
ಮದ್ವಾಸರಸ್ತವ ಪ್ರೀತಿಕರಸ್ಸ್ಯಾದ್ದೇವತಾಪತೇ ||
ಮತ್-ಕೃತಂ ತ್ವತ್ಪರಂ ಸ್ತೋತ್ರಂ ಶೃಣ್ವಂತಿ ಚ ಪಠಂತಿ ಚ |
ಸರ್ವಾನ ಕಾಮಾನ್ ಪೂರಯೇಥಾಃ ತೇಷಾಂ ತ್ವಂ ಲೋಕಭಾವನ ||
ಶ್ರೀನೃಸಿಂಹ ಉವಾಚ –
ತಥೈವಾಸ್ತು ಶನೇಽಹಂ ವೈ ರಕ್ಷೋಭುವನಸಂಸ್ಥಿತಃ |
ಭಕ್ತಕಾಮಾನ್ ಪೂರಯಿಷ್ಯೇ ತ್ವಂ ಮಮೈಕಂ ವಚಃ ಶೃಣು ||
ತ್ವತ್-ಕೃತಂ ಮತ್ಪರಂ ಸ್ತೋತ್ರಂ ಯಃ ಪಠೇತ್ ಶೃಣುಯಾಚ್ಚ ಯಃ |
ದ್ವಾದಶಾಷ್ಟಮಜನ್ಮಸ್ಥಾತ್-ತ್ವದ್ಭಯಂ ಮಾಸ್ತು ತಸ್ಯ ವೈ ||
ಶನಿರ್ನರಹರಿಂ ದೇವಂ ತಥೇತಿ ಪ್ರತ್ಯುವಾಚ ಹ |
ತತಃ ಪರಮಸಂತುಷ್ಟಾಃ ಜಯೇತಿ ಮುನಯೋಽವದನ್ ||
ಶ್ರೀಕೃಷ್ಣ ಉವಾಚ –
ಇತ್ಥಂ ಶನೈಶ್ಚರಸ್ಯಾಥ ನೃಸಿಂಹದೇವ-
ಸಂವಾದಮೇತತ್-ಸ್ತವವನಂ ಚ ಮಾನವಃ |
ಶೃಣೋತಿ ಯಃ ಶ್ರಾವಯತೇ ಚ ಭಕ್ತ್ಯಾ
ಸರ್ವಾಣ್ಯಭೀಷ್ಟಾನಿ ಚ ವಿಂದತೇ ಧ್ರುವಮ್ ||
|| ಇತಿ ಶ್ರೀಭವಿಷ್ಯೋತ್ತರಪುರಾಣೇ ರಕ್ಷೋಭುವನಮಾಹಾತ್ಮ್ಯೇ  
ಶನೈಶ್ಚರಕೃತಾ ಶ್ರೀಲಕ್ಷ್ಮೀನೃಸಿಂಹಸ್ತೋತ್ರಂ  ಸಂಪೂರ್ಣಾಂ!!



ಬಿಲ್ವಾಷ್ಟಕo


ಬಿಲ್ವಾಷ್ಟಕo 

ತ್ರಿದಳಂ ತ್ರಿಗುಣಾಕಾರಂ ತ್ರಿನೇತ್ರಂ ಚ ತ್ರಿಯಾಯುಧಂ
ತ್ರಿಜನ್ಮಪಾಪಸಂಹಾರಂ ಏಕಬಿಲ್ವಂ ಶಿವಾರ್ಪಣಂ ||
ತ್ರಿಶಾಖೈಃ ಬಿಲ್ವಪತ್ರೈಶ್ಚ ಅಚ್ಛಿದ್ರೈಃ ಕೋಮಲೈಃ ಶುಭೈಃ
ತವ ಪೂಜಾಂ ಕರಿಷ್ಯಾಮಿ ಏಕಬಿಲ್ವಂ ಶಿವಾರ್ಪಣಂ ||
ಕೋಟಿಕನ್ಯಾ ಮಹಾದಾನಂ ತಿಲಪರ್ವತಕೋಟಯಃ
ಕಾಂಚನಂ ಶೈಲದಾನೇನ ಏಕಬಿಲ್ವಂ ಶಿವಾರ್ಪಣಂ ||
ಕಾಶೀಕ್ಷೇತ್ರ ನಿವಾಸಂ ಚ ಕಾಲಭೈರವ ದರ್ಶನಂ
ಪ್ರಯಾಗೇ ಮಾಧವಂ ದೃಷ್ಟ್ವಾ ಏಕಬಿಲ್ವಂ ಶಿವಾರ್ಪಣಂ ||
ಇಂದುವಾರೆ ವ್ರತಂ ಸ್ಥಿತ್ವಾ ನಿರಾಹಾರೋ ಮಹೇಶ್ವರಃ
ನಕ್ತಂ ಹೌಶ್ಯಾಮಿ ದೇವೇಶ ಏಕಬಿಲ್ವಂ ಶಿವಾರ್ಪಣಂ ||
ರಾಮಲಿಂಗ ಪ್ರತಿಷ್ಠಾ ಚ ವಿವಾಹಿತ ಕೃತಂ ತಥಾ
ತಟಾಕಾನಿ ಚ ಸಂಧಾನಂ ಏಕಬಿಲ್ವಂ ಶಿವಾರ್ಪಣಂ ||
ಅಖಂಡ ಬಿಲ್ವಪತ್ರಂ ಚ ಆಯುತಂ ಶಿವಪೂಜನಂ
ಕೃತಂ ನಾಮಸಹಸ್ರೇಣ ಏಕಬಿಲ್ವಂ ಶಿವಾರ್ಪಣಂ ||
ಉಮಯಾ ಸಹ ದೇವೇಶ ನಂದಿವಾಹನಮೇವ ಚ
ಭಸ್ಮಲೇಪನ ಸರ್ವಾಂಗಂ ಏಕಬಿಲ್ವಂ ಶಿವಾರ್ಪಣಂ ||
ಸಾಲಗ್ರಾಮೇಶು ವಿಪ್ರಾನಾಂ ತಟಾಕಂ ದಶಕೂಪಯೋಃ
ಯಜ್ಞಕೋಟಿ ಸಹಸ್ರಶ್ಚ ಏಕಬಿಲ್ವಂ ಶಿವಾರ್ಪಣಂ ||
ದಂತಿಕೋಟಿ ಸಹಸ್ರೇಶು ಅಶ್ವಮೇಧ ಶತಕ್ರತೌ
ಕೋಟಿಕನ್ಯಾ ಮಹಾದಾನಂ ಏಕಬಿಲ್ವಂ ಶಿವಾರ್ಪಣಂ ||
ಬಿಲ್ವಾನಾಂ ದರ್ಶನಂ ಪುಣ್ಯಂ ಸ್ಪರ್ಶನಂ ಪಾಪನಾಶನಂ
ಅಘೋರಪಾಪಸಂಹಾರಂ ಏಕಬಿಲ್ವಂ ಶಿವಾರ್ಪಣಂ ||
ಸಹಸ್ರವೇದಪಾಠೇಶು ಬ್ರಹ್ಮಸ್ಥಾಪನಮುಚ್ಯತೆ
ಅನೇಕವ್ರತಕೋಟೀನಾಂ ಏಕಬಿಲ್ವಂ ಶಿವಾರ್ಪಣಂ ||
ಅನ್ನದಾನ ಸಹಸ್ರೇಶು ಸಹಸ್ರೋಪನಯನಂ ತಥಾ
ಅನೇಕ ಜನ್ಮ ಪಾಪಾನಿ ಏಕಬಿಲ್ವಂ ಶಿವಾರ್ಪಣಂ ||
ಬಿಲ್ವಾಷ್ಟಕಮಿದಂ ಪುಣ್ಯಂ ಯಃ ಪಠೇತ್ ಶಿವಸನ್ನಿಧೌ
ಶಿವಲೋಕಂ ಅವಾಪ್ನೋತಿ ಏಕಬಿಲ್ವಂ ಶಿವಾರ್ಪಣಂ ||